fly

📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | 🅷𝐲𝐩𝐞𝐫 🆃𝐞𝐱𝐭 🅼𝐚𝐫𝐤𝐮𝐩 🅻𝐚𝐧𝐠𝐮𝐚𝐠𝐞 Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಮಕ್ಕಳ ಗೀತೆಗಳು | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಸಂದೇಶ

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ 🎀 ಕರುನಾಡು ಕನ್ನಡಿಗನ ಕನ್ನಡದ ತಾಣ 🎀

ಬುಧವಾರ, ಜೂನ್ 10, 2015

ನುಡಿಮುತ್ತು 23

ವಿದ್ಯಾರ್ಥಿ ಭತ್ತ ಬೆಳೆಯುವ ಗದ್ದೆಗಳಾಗಬೇಕು, ಬರಿಯ ಚೀಲಗಳಾಗಬಾರದು
— ಕುವೆಂಪು

ಮಾತು ಮನಸ್ಸುಗಳನ್ನು ಒಂದುಗೂಡಿಸಬೇಕೆ ಹೊರತು ಒಡೆಯಬಾರದು
ಮಾಸ್ತಿ

ನಿನ್ನ ಹೃದಯದಲ್ಲಿ ಜ್ಞಾನ ದೀಪವೊಂದನ್ನು ಹೊತ್ತಿಸು ಎಂದೆಂದಿಗೂ ಆರಲಾರದು
ಎಪೋಶೇಷ

ಆಳುವಾಗ ಒಂಟಿಯಾಗಿ ಆಳು, ನಗುವಾಗ ಎಲ್ಲರೊಡನೆ ನಗು.
ಥಾಮಸ್

ಕನ್ನಡಕ್ಕಾಗಿ ಕೈಯೆತ್ತು ನಿನ್ನ ಕೈ ಕಲ್ಪವೃಕ್ಷವಾಗುತ್ತದೆ
— ಕುವೆಂಪು

ಹೃದಯ ದೃಡವಾಗಿದ್ದರೆ ಸಂತೆಯಲ್ಲಿ ಕೂಡ ಆನೆಯನ್ನು ಎದುರಿಸಬಲ್ಲದು.
- ಟಿಬೆಟ್ ಗಾದೆ

ಹೃದಯ ಸತ್ಯವನ್ನೇ ಶೋಧಿಸಿ ತೆಗೆಯಬಲ್ಲ ಮಹಾನ್ ಭವಿಷ್ಯವಾದಿಯಾಗಿದೆ .
- ಕಾಲ್ದೆರನ್

ಉತ್ತಮ ಹೃದಯದವನಿಗೆ ಮುಖ ಕಂಡೊಡನೆಯೇ ಹೃದಯದ ಗೋಚರವಾಗುತ್ತದೆ.
ನುಡಿಮುತ್ತು

ಭಾರತ ದಾತ್ಮ೦ ಕ೦ಗೆಡುತಿದೆ ಪರಸಾರಸ್ವತ ಸ೦ಪದ ಭರದಿ೦ತಾರಿ ಹೋಗಿತಿದೆ ತಾಯ್ನಾಡಿನ ಮನಏರುವಿದೇ ಸ್ವಪ್ರತ್ಯಯದಿ೦
ಪು ತಿ

ಜೀವನದ ಬೆಂಗಾಡಿನಲ್ಲಿ ಬೀಸುವ ತಂಗಾಳಿ ಮುಂದೆ ಸ್ನೇಹವೊಂದೆ
— ಠಾಕೂರ್
                                                                      ಕೃಪೆ : ಮಾ.ಕೃ.ಮಂಜು

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.

1.. ಜಾಹೀರಾತು

2.ಜಾಹೀರಾತು

ಪದ ಪುಸ್ತಕ

ಹುಡುಕಾಟ ಫಲಿತಾಂಶಗಳು

ಕನ್ನಡದ ತಾಣ ಅನುಸರಿಸುವವರು