fly

📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | 🅷𝐲𝐩𝐞𝐫 🆃𝐞𝐱𝐭 🅼𝐚𝐫𝐤𝐮𝐩 🅻𝐚𝐧𝐠𝐮𝐚𝐠𝐞 Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಮಕ್ಕಳ ಗೀತೆಗಳು | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಸಂದೇಶ

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ 🎀 ಕರುನಾಡು ಕನ್ನಡಿಗನ ಕನ್ನಡದ ತಾಣ 🎀

ಭಾನುವಾರ, ಫೆಬ್ರವರಿ 26, 2017

ಉಳಿಯುಮೇಶ್ವರ ಚಿಕ್ಕಣ್ಣ

ಅಂಕಿತ ನಾಮಉಳಿಯುಮೇಶ್ವರ 
ಕಾಲ
ದೊರಕಿರುವ ವಚನಗಳು12 (ಆಧಾರಸಮಗ್ರ ವಚನ ಸಂಪುಟ) 
ತಂದೆ/ತಾಯಿ
ಹುಟ್ಟಿದ ಸ್ಥಳರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನ ದೇವರಗುಡಿ ಗ್ರಾಮ 
ಪರಿಚಯರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನ ದೇವರಗುಡಿ ಗ್ರಾಮಕ್ಕೆ ಸೇರಿದವನುಕಲ್ಲೇದೇವರಪುರದ ಕ್ರಿಶ 1279 ಶಾಸನದಲ್ಲಿ ಬರುವ ಚಿಕ್ಕ ಎಂಬ ಹೆಸರು ಈತನದೇ ಇರಬಹುದು ಎಂಬ ಊಹೆ ಇದೆದೇವರಗುಡಿಯ ಶಾಸನಗಳಿಂದ ಈತ ಕಾಳಾಮುಖ ಶೈವ ಆಚಾರ್ಯನೆಂದು ತಿಳಿಯುತ್ತದೆಈತನ 12 ವಚನಗಳು ದೊರೆತಿವೆ.


ಅಸ್ಥಿಚರ್ಮಮಾಂಸರಕ್ತಖಂಡದ ಚೀಲ
ಬಾ[ತೆ]ಗೆಟ್ಟೊಡಲ ನಾನೆಂತು ಸಲಹುವೆನಯ್ಯಾ?
ಹುರುಳಿಲ್ಲದಿಹ ಸಂಸಾರ
ಎಂದಿಂಗೆ ನಾನಿದ ಹೊತ್ತು ತೊಳಲುವುದೆ ಬಿಡುವೆನಯ್ಯಾ?
ಎಂದಿಂಗೆ ನಾನಿದರ ಸಂಶಯವನಳಿವೆನಯ್ಯಾ?
ಎಡಹಿ ಕೊಡ ನೀರೊಳಗೆ ಒಡೆದಂತೆ
ಎನ್ನೊಡಲೊಡೆದು ನಿಮ್ಮೊಳೆಂದು ನೆರೆವೆನೊ ಉಳಿಯುಮೇಶ್ವರಾ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.

1.. ಜಾಹೀರಾತು

2.ಜಾಹೀರಾತು

ಪದ ಪುಸ್ತಕ

ಹುಡುಕಾಟ ಫಲಿತಾಂಶಗಳು

ಕನ್ನಡದ ತಾಣ ಅನುಸರಿಸುವವರು