- "ಉಪಗ್ರಹ ಕೇಂದ್ರದಲ್ಲಿದ್ದರು, ಶನಿಗ್ರಹ ಕಾಟ ತಪ್ಪಲಿಲ್ಲ"
- "ಕಳ್ಳ ಮಂತ್ರಿಗೆ ಸುಳ್ಳ ಅಧಿಕಾರಿ ಕಾರ್ಯದರ್ಶಿಯಂತೆ "
- "ಕೆಳಸೇತುವೆ ಕಟ್ಟಿಸಿ ಮೇಲ್ಸೇತುವೆ ಬಿಲ್ ತಿಂದ "
- "ಕೈಯಲ್ಲಿ ಉರಿಯೋ ಸಿಗರೇಟ್ ಹಿಡ್ಕೊಂಡು ಬೆಂಕಿಕಡ್ಡಿಗೆ ಊರೆಲ್ಲ ಅಲೆದಾಡಿದರಂತೆ"
- "ಕಂಟ್ರಿ ಕ್ಲಬ್ಬಿಗೆ ಹೋಗಿ ಕಂಟ್ರಿ ಸಾರಾಯಿ ಕೇಳಿದಂಗಾಯ್ತು"
- "ಖರ್ಗೆ ನಗೋಲ್ಲ ಧರ್ಮಸಿಂಗ್ ಅಳೋನಲ್ಲ"
- "ಗಂಡನಿಗೆ ನಿಕ್ಕರ್ ಇಲ್ಲದಿದ್ರು ಹೆಂಡತಿಗೆ ಕುಕ್ಕರ್ ಬೇಕು"
- "ಚನ್ನಮ್ಮನ ಕೆರೆ ಒಣಗಿಸಿ ಅಚ್ಚುಕಟ್ಟಾಗಿ ಮನೆ ಕಟ್ಟಿಸಿದಂಗಾಯ್ತು"
- "ಜೈಲು ಹೋಗು ಅಂತಿದೆ ರಾಜಕಾರಣ ಬಾ ಅಂತಿದೆ"
- "ದುಡ್ಕೊಂಡು ತಿನ್ನೋ ಅಂದ್ರೆ ರಾಜಕಾರಣ ಸೇರತಿನಿ ಅಂದನಂತೆ"
- "ನೆಟ್ ನಲ್ಲಿ ಸಿಗದಿದದ್ದು ಅಟ್ಟದಲ್ಲಿ ಸಿಗುತ್ತಾ?"
- "ನಂದಿನಿಯವರ ನೆಂಟಸ್ತನ, ಹಾಲಿಗೆ ಬಡತನ"
- "ಮೊಬೈಲ್ ಕಳ್ಳನನ್ನು ಮಹಾದೇವನು ಹಿಡಿಯಲಾರ"
- "ಲೋಕಾಯುಕ್ತ ದಾಳಿನೂ ಆಗಬೇಕು ಜೊತೆಗೆ ಬಡ್ತಿನೂ ಸಿಗಬೇಕು"
- "ಲಂಚದಲ್ಲಿ ಬಂದಿದ್ದು ಮಂಚದಲ್ಲಿ ಹೋಯಿತು"
- "ಶ್ರೀರಾಮಪುರದಲ್ಲಿ ಇರೋರೆಲ್ಲ ಏಕ ಪತ್ನಿವ್ರಸ್ತರಲ್ಲ"
- "ಸಮ್ಮಿಶ್ರ ಸರ್ಕಾರಕ್ಕೆ ವರ್ಷ ಎಲ್ಲರಿಗೂ ಕೊಳ್ಳೆ ಹೊಡೆದಿದ್ದೆ ಹರ್ಷ "
- "ಸಿಸೇರಿಯನ್ ಆದವಳಿಗೇನು ಗೊತ್ತು ಹೆತ್ತವಳ ಕಷ್ಟ"
- "ಹತ್ತೂರಲ್ಲಿ ವಾಸಿಯಾಗದ ಕಾಯಿಲೆ ಜಕ್ಕೂರಲ್ಲಿ ವಾಸಿಯಾಗುತ್ತಾ?"( ಬೆನ್ ಹಿನ್ ಎಂಬ ಮಾಂತ್ರಿಕನ ಬಗ್ಗೆ)
- "ಹೆಂಡ್ತಿ ಮೇಲೆ ಆಸೆ, ಪಕ್ಕದ ಮನೆಯವಳ ಮೇಲೆ ಪ್ರೀತಿ"
- "ಹೊಡೆದರೆ ಟೈಸನಗೆ ಹೊಡಿಬೇಕು ಮದುವೆಯಾದರೆ ಐಶ್ವರ್ಯ ರೈಯನ್ನೇ ಮದುವೆಯಾಗಬೇಕು"
fly
ತಾಣದ ಸಂದೇಶ
ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ಮಾಡಿರಿ 🎀 ಕರುನಾಡು ಕನ್ನಡಿಗನ ಕನ್ನಡದ ತಾಣ 🎀
ಸಿಟಿ ಗಾದೆಮಾತುಗಳು
ನಾನು ಒಬ್ಬ ಕನ್ನಡ ಪ್ರೇಮಿ,
ಕನ್ನಡವನ್ನು ಎಲ್ಲೆಡೆ ಕಾಣುವ ಬಯಕೆ....
ಜೈ ಕನ್ನಡಾಂಬೆ....
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಪೋಸ್ಟ್ಗಳು (Atom)
1.. ಜಾಹೀರಾತು
-
ಇದುವರೆಗೆ ಸಂಗ್ರಹವಾದ ಶರಣ ಶರಣೆಯರ ಹೆಸರುಗಳು ಕೃಪೆ ಕಲ್ಯಾಣ ಕಿರಣ ಸೆಪ್ಟೆಂಬರ್ ೨೦೦೮ 626 ಹೆಸರುಗಳು
-
ಕೆಂಪು '' ಕುಂಕುಮ '' ವಿರುವುದು 'ಹಣೆಗಾಗಿ' ಹಸಿರು '' ಗಾಜಿನ ಬಳೆ '' ಗಳು 'ಕೈಗಳಿಗಾಗಿ' ಹೊಳೆ...
-
ನಾಮಕರಣಕ್ಕೆ "ಡ" ಕಾರದ ಹೆಣ್ಣಿನ ಹೆಸರುಗಳಿದ್ದರೆ ಹೇಳಿ... ಬೇಗ ಹೇಳಿ…. ನಿಮ್ಮ ಉತ್ತರ ಈ ತಾಣಕ್ಕೆ ಕಮೆಂಟ್ ಅಥವಾ 8951734903 ಗೆ ಸಂದೇಶ / ವಾ...
-
೧ ಬಾಲ್ಯ ಜೀವನ ೨ ಡಾ. ವಿಷ್ಣುವರ್ಧನ್ ಅಭಿನಯದ ಸಂಪೂಣ೯ ಚಿತ್ರಗಳು ೨.೧ ಕನ್ನಡ ೨.೨ ಹಿಂದಿ ೨.೩ ತಮಿಳು ೨.೪ ತೆಲುಗು ೨.೫ ಮಲಯಾಳಂ ಬಾಲ್ಯ ...
ಪದ ಪುಸ್ತಕ
ಹುಡುಕಾಟ ಫಲಿತಾಂಶಗಳು
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ
ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.