fly

📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | 🅷𝐲𝐩𝐞𝐫 🆃𝐞𝐱𝐭 🅼𝐚𝐫𝐤𝐮𝐩 🅻𝐚𝐧𝐠𝐮𝐚𝐠𝐞 Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಮಕ್ಕಳ ಗೀತೆಗಳು | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಸಂದೇಶ

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ 🎀 ಕರುನಾಡು ಕನ್ನಡಿಗನ ಕನ್ನಡದ ತಾಣ 🎀

ಗುರುವಾರ, ನವೆಂಬರ್ 09, 2017

ರಾಮಯಾಣದ ಸ್ವಾರಸ್ಯ ಸಂಗತಿಗಳು 1

ರಾವಣನ ಸಾವಿಗೆ ಪಾರ್ವತಿ ಕಾರಣ
       ನಮಗೆ ತಿಳಿದಿರುವಂತೆ ಹತ್ತು ತಲೆಯ ದುಷ್ಟ ರಾವಣನ ಸಾವಿಗೆ ಕಾರಣ ಸೀತೆ. ಆದರೆ, ನಿಜವಾಗಿ ನೋಡಿದರೆ ಅವನ ಸಾವಿಗೆ ಸೀತೆ ನೆಪ ಮಾತ್ರ. ಅದಕ್ಕೆ ಮೂಲ ಕಾರಣ ಪಾರ್ವತಿಯ ಶಾಪ. ಈಶ್ವರ ರಾವಣನ ತಪಸ್ಸಿಗೆ ಮೆಚ್ಚಿ ಆತ್ಮಲಿಂಗ ಕೊಟ್ಟ ಎಂದು ಕೇಳಿದ್ದೇವೆ. ಆದರೆ ಪಾರ್ವತಿ ಶಾಪ ಕೊಟ್ಟಿದ್ದು ನಮಗೆ ಗೊತ್ತಿಲ್ಲ. ಆತ್ಮಲಿಂಗ ಪಡೆಯುವ ಕಸರತ್ತಿನಲ್ಲಿ ಒಮ್ಮೆ ಶಿವನನ್ನು ಮೆಚ್ಚಿಸಲು ರಾವಣ ಕೈಲಾಸ ಪರ್ವತವನ್ನೇ ಎತ್ತಿದ್ದ. ಆಗ ಪಾರ್ವತಿಗೆ ಬಹಳ ಹೆದರಿಕೆಯಾಗಿತ್ತಂತೆ. ರಾವಣನ ಮೇಲೆ ಸಿಟ್ಟುಗೊಂಡ ಆಕೆ, ನಿನಗೆ ಹೆಂಗಸಿನಿಂದಲೇ ಸಾವು ಎಂದು ಶಾಪ ಕೊಟ್ಟಳಂತೆ.                ಕೃಪೆ : ಕೆ.ಟಿ.ಆರ್

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.

1.. ಜಾಹೀರಾತು

2.ಜಾಹೀರಾತು

ಪದ ಪುಸ್ತಕ

ಹುಡುಕಾಟ ಫಲಿತಾಂಶಗಳು

ಕನ್ನಡದ ತಾಣ ಅನುಸರಿಸುವವರು