ರಾವಣನ ಸಾವಿಗೆ ಪಾರ್ವತಿ ಕಾರಣ
ನಮಗೆ ತಿಳಿದಿರುವಂತೆ ಹತ್ತು ತಲೆಯ ದುಷ್ಟ ರಾವಣನ ಸಾವಿಗೆ ಕಾರಣ ಸೀತೆ. ಆದರೆ, ನಿಜವಾಗಿ ನೋಡಿದರೆ ಅವನ ಸಾವಿಗೆ ಸೀತೆ ನೆಪ ಮಾತ್ರ. ಅದಕ್ಕೆ ಮೂಲ ಕಾರಣ ಪಾರ್ವತಿಯ ಶಾಪ. ಈಶ್ವರ ರಾವಣನ ತಪಸ್ಸಿಗೆ ಮೆಚ್ಚಿ ಆತ್ಮಲಿಂಗ ಕೊಟ್ಟ ಎಂದು ಕೇಳಿದ್ದೇವೆ. ಆದರೆ ಪಾರ್ವತಿ ಶಾಪ ಕೊಟ್ಟಿದ್ದು ನಮಗೆ ಗೊತ್ತಿಲ್ಲ. ಆತ್ಮಲಿಂಗ ಪಡೆಯುವ ಕಸರತ್ತಿನಲ್ಲಿ ಒಮ್ಮೆ ಶಿವನನ್ನು ಮೆಚ್ಚಿಸಲು ರಾವಣ ಕೈಲಾಸ ಪರ್ವತವನ್ನೇ ಎತ್ತಿದ್ದ. ಆಗ ಪಾರ್ವತಿಗೆ ಬಹಳ ಹೆದರಿಕೆಯಾಗಿತ್ತಂತೆ. ರಾವಣನ ಮೇಲೆ ಸಿಟ್ಟುಗೊಂಡ ಆಕೆ, ನಿನಗೆ ಹೆಂಗಸಿನಿಂದಲೇ ಸಾವು ಎಂದು ಶಾಪ ಕೊಟ್ಟಳಂತೆ. ಕೃಪೆ : ಕೆ.ಟಿ.ಆರ್
ನಮಗೆ ತಿಳಿದಿರುವಂತೆ ಹತ್ತು ತಲೆಯ ದುಷ್ಟ ರಾವಣನ ಸಾವಿಗೆ ಕಾರಣ ಸೀತೆ. ಆದರೆ, ನಿಜವಾಗಿ ನೋಡಿದರೆ ಅವನ ಸಾವಿಗೆ ಸೀತೆ ನೆಪ ಮಾತ್ರ. ಅದಕ್ಕೆ ಮೂಲ ಕಾರಣ ಪಾರ್ವತಿಯ ಶಾಪ. ಈಶ್ವರ ರಾವಣನ ತಪಸ್ಸಿಗೆ ಮೆಚ್ಚಿ ಆತ್ಮಲಿಂಗ ಕೊಟ್ಟ ಎಂದು ಕೇಳಿದ್ದೇವೆ. ಆದರೆ ಪಾರ್ವತಿ ಶಾಪ ಕೊಟ್ಟಿದ್ದು ನಮಗೆ ಗೊತ್ತಿಲ್ಲ. ಆತ್ಮಲಿಂಗ ಪಡೆಯುವ ಕಸರತ್ತಿನಲ್ಲಿ ಒಮ್ಮೆ ಶಿವನನ್ನು ಮೆಚ್ಚಿಸಲು ರಾವಣ ಕೈಲಾಸ ಪರ್ವತವನ್ನೇ ಎತ್ತಿದ್ದ. ಆಗ ಪಾರ್ವತಿಗೆ ಬಹಳ ಹೆದರಿಕೆಯಾಗಿತ್ತಂತೆ. ರಾವಣನ ಮೇಲೆ ಸಿಟ್ಟುಗೊಂಡ ಆಕೆ, ನಿನಗೆ ಹೆಂಗಸಿನಿಂದಲೇ ಸಾವು ಎಂದು ಶಾಪ ಕೊಟ್ಟಳಂತೆ. ಕೃಪೆ : ಕೆ.ಟಿ.ಆರ್
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ
ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.